ಮಂಗಳೂರಿನ ತೊಕ್ಟೊಟ್ಟುವಿನಲ್ಲಿ ನಡೆದ DYFI ನ ರಾಜ್ಯಮಟ್ಟದ ಬಹಿರಂಗ ಸಭೆಯಲ್ಲಿ ಮಾತನಾಡಿದ ಪ್ರಕಾಶ್ ರೈ, ಎಲ್ಲಾ ಧರ್ಮದಲ್ಲಿರುವ ಅಂಧ ಭಕ್ತರದ್ದೇ ನನಗೆ ಸಮಸ್ಯೆಯಾಗಿದೆ. ಕೆಲವರು ನಾನು ಯಾವ ಪಾರ್ಟಿ ಅಂತಾ ಕೇಳ್ತಾರೆ. ನಾನು ಜನರ ಪಾರ್ಟಿ ಅಂತಾ ಹೇಳ್ತೇನೆ. ಸಮಸ್ಯೆ ಬಂದಾಗ ಕಲಾವಿದನಾಗಿ ನಾನು ಮಾತನಾಡಬೇಕಿರುವುದು ನನ್ನ ಜವಾಬ್ದಾರಿ. ನಾನು ಬಡವ ಅಲ್ಲ ಜನರ ಶ್ರೀಮಂತಿಕೆ ನನ್ನ ಬಳಿ ಇದೆ. ದೇಹಕ್ಕಾದ ಗಾಯಗಳು ಸುಮ್ಮನಿದ್ರೂ ವಾಸಿಯಾಗುತ್ತೆ. ಆದರೆ ದೇಶಕ್ಕಾದ ಗಾಯ ನಾವು ಸುಮ್ಮನಿದ್ದಷ್ಟು ಹೆಚ್ಚಾಗುತ್ತದೆ. ನಮ್ಮ ದೇಶದಲ್ಲಿ ಎಂತಹ ನಾಯಕನಿದ್ದಾನೆ. ದೇಶವನ್ನು ಹೇಗೆ ಮಂಗ ಮಾಡ್ತಿದ್ದಾನೆ.
Suvarna News | Kannada News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates
#prakashraj #pmmodi
#SuvarnaNews #kannadanews #karnatakanews #AsianetSuvarnaNews
WhatsApp ► [ Ссылка ]
YouTube ► [ Ссылка ]
Website ► [ Ссылка ]
Facebook ► [ Ссылка ]
Twitter ► [ Ссылка ]
Instagram ► [ Ссылка ]
![](https://i.ytimg.com/vi/Ca-Dc1pZgSM/maxresdefault.jpg)