#ಭಗವದ್ಗೀತಾ ವನ್ನು ಧರ್ಮಗ್ರಂಥಗಳ ಸಂಪೂರ್ಣ ಶ್ರೇಣಿಯಲ್ಲಿ ಅತ್ಯಂತ ಪ್ರಮುಖ ಮತ್ತು ಪವಿತ್ರ ಗ್ರಂಥವೆಂದು ಪರಿಗಣಿಸಲಾಗಿದೆ. ಮಹಾಭಾರತವನ್ನು ಇಡೀ ಸನಾತನ ಧರ್ಮದ ಸಾರವನ್ನು ಒಳಗೊಂಡಿರುವ ಪುಸ್ತಕವೆಂದು ಪರಿಗಣಿಸಲಾಗಿದೆ. ಮಹಾಭಾರತದ ಒಂದು ಭಾಗವಾದ ಗೀತೆಯು ಮಹಾಭಾರತದ ಸಾರಾಂಶವಾಗಿದೆ.
ಈ ಅಧ್ಯಾಯದಲ್ಲಿ ಒಂದು ಕಡೆ ಜ್ಞಾನ ಎಲ್ಲವುದಕ್ಕಿಂತ ಶ್ರೇಷ್ಠ, ಜ್ಞಾನದ ಮುಂದೆ ಕರ್ಮ ಏನೂ ಅಲ್ಲ ಎನ್ನುತ್ತಾನೆ ಕೃಷ್ಣ. ಇನ್ನೊಂದು ಕಡೆ ಅರ್ಜುನನಲ್ಲಿ ತಾಮಸಿಕವಾದ ಯುದ್ಧವನ್ನು ಮಾಡು ಎನ್ನುತ್ತಾನೆ ! ಜ್ಞಾನವೇ ಅತ್ಯಂತ ಶ್ರೇಷ್ಟವಾದರೆ ಏಕೆ ಬೇಕು ಈ ತಾಮಸಿಕವಾದ ರಾಗ-ದ್ವೇಷವಿರುವ ಯುದ್ಧ ? ಮೂರನೇ ಅಧ್ಯಾಯವು ಅರ್ಜುನನ ಈ ಪ್ರಶ್ನೆಯೊಂದಿಗೆ ಪ್ರಾರಂಭವಾಗುತ್ತದೆ.
More videos -
🔰 ಭಗವದ್ಗೀತಾ 🔰
👉 ಅರ್ಜುನ ವಿಷಾದ ಯೋಗ - [ Ссылка ]
👉 ಸಾಂಖ್ಯ ಯೋಗ - [ Ссылка ]
👉 ಜ್ಞಾನ ಯೋಗ - [ Ссылка ]
🔰 ರಮಣ ಮಹರ್ಷಿ 🔰
👉 ಶ್ರೀ ರಮಣ ಮಹರ್ಷಿ ಜೀವನ ಚರಿತ್ರೆ - [ Ссылка ]
👉 ರಮಣ ಮಹರ್ಷಿ ಸೂಕ್ತಿಗಳು - [ Ссылка ]
👉 ರಮಣ ಮಹರ್ಷಿ ಜೊತೆ ಮಾತುಕತೆ - [ Ссылка ]
👉 ಧ್ಯಾನದ ಬಗ್ಗೆ ರಮಣ ಮಹರ್ಷಿಗಳ ಉತ್ತರಗಳು - [ Ссылка ]
👉ರಮಣ ಮಹರ್ಷಿ ವಿರಚಿತ ಸತ್ ದರ್ಶನ - [ Ссылка ]
🔰 ಆಧ್ಯಾತ್ಮ 🔰
👉 ಆಧ್ಯಾತ್ಮಿಕ ಎಂದರೇನು ? - [ Ссылка ]
🔰 ಸ್ವಾಮಿ ವಿವೇಕಾನಂದರ ಉಪನ್ಯಾಸ 🔰
👉 ಏಕಾಗ್ರತೆ - [ Ссылка ]
👉 ಗುರುವಿನ ಅವಶ್ಯಕತೆ - [ Ссылка ]
👉 ಜನನ ಮರಣಗಳ ನಿಯಮಗಳು - [ Ссылка ]
👉 ಸ್ವಾಮಿ ವಿವೇಕಾನಂದರ ಚೈತನ್ಯದಾಯಕ ನುಡಿಗಳು - [ Ссылка ]
#bhagavadgita #bhagavadgitakannada #bhagavadgitaaudiobook #bhagavadgitashorts #bhagavadgitaforhappiness #bhagavadgitachapters #bhagavadgitaseries
![](https://i.ytimg.com/vi/HOhCdQRUFro/maxresdefault.jpg)