News Cafe | ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೇ ದಿನ | HR Ranganath | May 31, 2022
#PublicTV #HRRanganath #NewsCafe #RajyaSabhaElection
ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೇ ದಿನ. 3 ಪಕ್ಷಗಳಲ್ಲಿ ಭರ್ಜರಿ ರಾಜಕೀಯ ನಡೀತಿದೆ. ಕಾಂಗ್ರೆಸ್ 2ನೇ ಅಭ್ಯರ್ಥಿ ಬೆನ್ನಲ್ಲೇ ಬಿಜೆಪಿ 3ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. 3ನೇ ಅಭ್ಯರ್ಥಿ ಆಗಿ ಲೆಹರ್ ಸಿಂಗ್ಗೆ ಟಿಕೆಟ್ ನೀಡಲಾಗಿದೆ. ನಿರ್ಮಲಾ ಸೀತಾರಾಮನ್, ಜಗ್ಗೇಶ್ ಬಳಿಕ ಲೆಹರ್ ಸಿಂಗ್ಗೆ ಬಿಜೆಪಿಯ ರಾಜ್ಯಸಭೆ ಟಿಕೆಟ್ ಘೋಷಿಸಲಾಗಿದೆ. ಕಾಂಗ್ರೆಸ್ 2ನೇ ಅಭ್ಯರ್ಥಿ ಮನ್ಸೂರ್ ಖಾನ್ ಅಖಾಡದಲ್ಲಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್ ಶಾಸಕರ ಕ್ರಾಸ್ ಓಟಿಂಗ್ ಲೆಕ್ಕಾಚಾರದಲ್ಲಿದೆ. 2016ರಲ್ಲಿ ಜಮೀರ್ ಸೇರಿದಂತೆ ಜೆಡಿಎಸ್ನ 8 ಶಾಸಕರು ಕ್ರಾಸ್ ಓಟಿಂಗ್ ಮಾಡಿದ್ದರು. ಈ ಬಾರಿ, ಗುಬ್ಬಿ ಶ್ರೀನಿವಾಸ್ ಸೇರಿದಂತೆ ಐವರು ಜೆಡಿಎಸ್ ಶಾಸಕರು ಕಾಂಗ್ರೆಸ್ಗೆ ಓಟ್ ಮಾಡಬಹುದು ಅನ್ನೋದು ಕಾಂಗ್ರೆಸ್ ಧೈರ್ಯ ಎನ್ನಲಾಗ್ತಿದೆ. ಆದರೆ, ಜೆಡಿಎಸ್ಗೆ ಪ್ರತಿಷ್ಠೆಯ ಕಣವಾಗಿರೋ ಕಾರಣ ಕುಪೇಂದ್ರ ರೆಡ್ಡಿಗೆ ಇಂದು ನಾಮಪತ್ರ ಸಲ್ಲಿಸಲು ಸಿದ್ಧವಾಗುವಂತೆ ದೇವೇಗೌಡ ಸೂಚಿಸಿದ್ದಾರೆ. ಕುಪೇಂದ್ರ ರೆಡ್ಡಿಗೆ ಗೆಲ್ಲಲು ಬೇಕಾದ ಮತಗಳನ್ನ ಕಾಂಗ್ರೆಸ್ನಿಂದ ಪಡೆಯಲು ಅಗತ್ಯ ಮಾತುಕತೆ ನಡೆಸುವಂತೆ ದೇವೇಗೌಡರು ಸೂಚನೆ ನೀಡಿದ್ದಾರೆ. ಇದಲ್ಲದೆ ಇಂದು ಬೆಳಗ್ಗೆ ಕಾಂಗ್ರೆಸ್ ಹೈಕಮಾಂಡ್ ಜೊತೆಯೂ ದೇವೇಗೌಡರು ಮಾತುಕತೆ ಮಾಡಲು ನಿರ್ಧಾರ ಮಾಡಿದ್ದು, ಒಂದು ವೇಳೆ ಕಾಂಗ್ರೆಸ್ ಹೈಕಮಾಂಡ್ ದೇವೇಗೌಡರ ಮನವಿಗೆ ಒಪ್ಪಿದ್ರೆ ಜೆಡಿಎಸ್ ಗೆಲುವು ಪಕ್ಕ ಆಗಲಿದೆ. ಆದ್ರೆ ಕಾಂಗ್ರೆಸ್ ಹೈಕಮಾಂಡ್ ಒಪ್ಪದೇ ಹೋದ್ರೆ ಬಿಜೆಪಿ ಜೊತೆ ಮಾತುಕತೆ ಬಗ್ಗೆ ಶಾಸಕರ ಜೊತೆ ಅಭಿಪ್ರಾಯ ಸಂಗ್ರಹ ಮಾಡೋಕೆ ದೇವೇಗೌಡರು ನಿರ್ಧಾರ ಮಾಡಿದ್ದಾರೆ.
Watch Live Streaming On [ Ссылка ]
Download Public TV app here:
Android: [ Ссылка ]
iOS: [ Ссылка ]
Keep Watching Us On Youtube At: [ Ссылка ]
Watch More From This Playlist Here: [ Ссылка ]
Read detailed news at www.publictv.in
Subscribe on YouTube: [ Ссылка ]
Follow us on Google+ @ [ Ссылка ]
Like us @ [ Ссылка ]
Follow us on twitter @ [ Ссылка ]
--------------------------------------------------------------------------------------------------------
Public TV brings to you the latest updates from all walks of life, be it politics or entertainment, religion or sports, crime or any other thing. Keep watching...
![](https://i.ytimg.com/vi/WOrA8mGsv1g/maxresdefault.jpg)