#LifeAdvice #Sadhguru #Kannada
ಬದುಕುವಾಗ ನಾವು ಹೇಗಿರಬೇಕು? ಸತ್ತ ನಂತರ ಜನ ನಮ್ಮ ಬಗ್ಗೆ ಏನೆಂದುಕೊಳ್ಳಬೇಕು? ತಿಳಿಯಲು ಸದ್ಗುರುಗಳ ಈ ಮಾತುಗಳನ್ನು ಕೇಳಿ.
English video:
[ Ссылка ]
’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: [ Ссылка ]
ಹೆಚ್ಚಿನ ವಿವರಗಳಿಗಾಗಿ:
[ Ссылка ]
ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
[ Ссылка ]
ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
[ Ссылка ]
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
[ Ссылка ]
ಸದ್ಗುರು ಆಪ್:
[ Ссылка ]
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
![](https://i.ytimg.com/vi/y0Swu1Pr4-0/maxresdefault.jpg)